Friday, December 5, 2025

School student

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ಸಿಎಂ ಜೊತೆಗೆ ಸ್ಟೂಡೆಂಟ್ ಫೋಟೋ ಪೋಸ್..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ರೋಟರಿ ಸ್ಕೂಲ್ ವಿದ್ಯಾರ್ಥಿನಿಯರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಳಿಕ ಸಿಎಂ ಜೊತೆಗೆ ಪೋಟೋ ಪೋಸ್ ನೀಡಿದರು. ಹೌದು.. ಸಿಎಂ ಜೊತೆಗೆ ಪೋಟೊಗೆ ಪೋಸ್ ನೀಡಿದ ಶಾಲಾ ವಿಧ್ಯಾರ್ಥಿನಿಯರು, ಹುಬ್ಬಳ್ಳಿಯ ರೋಟರಿ ಶಾಲಾಯಿಂದ ಸಿಎಂ ಭೇಟಿಗಾಗಿಯೇ ಆಗಮಿಸಿದ್ದರು. ಅಲ್ಲದೇ ಗಂಟೆಗಟ್ಟಲೆ ಕಾದು ಸಿಎಂ...
- Advertisement -spot_img

Latest News

‘45’ ದಾಖಲೆಯ ರಿಲೀಸ್ ಪ್ಲ್ಯಾನ್ : 7 ಕಡೆ ಟ್ರೇಲರ್ ರಿಲೀಸ್ !

ರಿಲೀಸ್ಗೂ ಮೊದಲೇ ಸಕತ್ ಕುತೂಹಲ ಹುಟ್ಟಿಸಿರುವಂತ ‘45 ಸಿನಿಮಾ ಮತ್ತೊಂದು ಕುತೂಹಲವನ್ನ ಹುಟ್ಟಿ ಹಾಕಿದೆ, ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ‘45’ ಚಿತ್ರದ ಟ್ರೇಲರ್ ಗ್ರ್ಯಾಂಡ್ ಲೆವೆಲ್‌ನಲ್ಲಿ...
- Advertisement -spot_img