Tuesday, August 25, 2026

School Vehicle Accident

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...
- Advertisement -spot_img

Latest News

ಹಬ್ಬದ ಪ್ರಯಾಣಕ್ಕೆ ಜೇಬಿಗೆ ಹೊರೆ? ಪೆಟ್ರೋಲ್-ಡೀಸೆಲ್ ದರ ಹೀಗಿದೆ!

ಹಬ್ಬದ ಸಂಭ್ರಮದ ಈ ವಾರದಲ್ಲಿ ನೀವು ಪ್ರಯಾಣ ಬೆಳೆಸಲು ಪ್ಲಾನ್ ಮಾಡಿದ್ದೀರಾ? ಹಾಗಾದರೆ ಹೊರಡುವ ಮುನ್ನ ಇಂಧನ ದರವನ್ನು ಪರಿಶೀಲಿಸುವುದು ಅತ್ಯಂತ ಮುಖ್ಯ. ಮಂಗಳವಾರ, ಆಗಸ್ಟ್...
- Advertisement -spot_img