Sunday, September 8, 2024

school

ಹೋಮ್ ವರ್ಕ್ ಮಾಡದ ಕಾರಣ ವಿದ್ಯಾರ್ಥಿಯನ್ನ ಹೊಡೆದು ಕೊಂದ ಶಿಕ್ಷಕ..!

www.karnatakatv.net: ಚಿಕ್ಕಮಕ್ಕಳು ತಪ್ಪು ಮಾಡೋದು ಸಹಜ ಆದರೆ ಅದೇ ಒಂದು ದೊಡ್ಡ ತಪ್ಪು ಅಂತಾ ಅವರನ್ನ ಹೊಡೆಯುವುದು ಏಷ್ಟು ಸರಿ ಹೇಳಿ.. ಹಾಗೇ ಮಕ್ಕಳು ಶಾಲೆಯಲ್ಲಿ ಕೊಟ್ಟಿರುವ ಹೋಮ್ ವರ್ಕ್ ಪೂರ್ಣವಾಗಿ ಮಾಡಿಲ್ಲ ಅಂತಾ ಶಿಕ್ಷಕ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳು ಕ್ಲಾಸ್ ವರ್ಕ್...

1-5ನೇ ತರಗತಿಗಳು ಶೀರ್ಘ ಆರಂಭ..!

www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...

ಶಾಲೆಗಳ ಆರಂಭಕ್ಕೆ ತಿರ್ಮಾನ..!

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...

ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಕೊಡಿ : ಸುರೇಶ್ ಕುಮಾರ್

19 ಮತ್ತು 22 ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶಾಲಾಶುಲ್ಕ ಕಟ್ಟಿಲ್ಲವೆಂದು ಪ್ರವೇಶ ಪತ್ರ ನೀಡದೆಯಿರೊ ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಬಿಇಓಗಳಿಗೆ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳಿಗೆ ಯಾವುದೆ ತೊಂದರೆ ಯಾಗದಂತೆ ಪರಿಕ್ಷೆ ಯನ್ನು...

ಶಿಕ್ಷಣ ವಂಚಿತ ಮಕ್ಕಳ ಎದೆಯಲ್ಲಿ ಅಕ್ಷರ ಬಿತ್ತುವ ಕೆಲಸ

ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು. ಶಿಕ್ಷಣದಿಂದ ಯಾವ ಮಗುವೂ ವಂಚಿತವಾಗಬಾರದೆಂಬ ಉದ್ದೇಶದೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ವರ್ಷಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು, ಹೊಸ ಯೋಜನೆಗಳನ್ನು ರೂಪಿಸುತ್ತಲೇ ಇವೆ. ಉಚಿತ ಶಿಕ್ಷಣ ವ್ಯವಸ್ಥೆಯಿಂದ ಹಿಡಿದು ಮಕ್ಕಳನ್ನು ಶಾಲೆಯೆಡೆಗೆ ಆಕರ್ಷಿಸುವಂತಹ ಹಲವು ಕೆಲಸಗಳಿಗೆ ಒತ್ತು ನೀಡುತ್ತಲೇ ಬಂದಿವೆ. ಇಷ್ಟಾದರೂ ಇಂದಿಗೂ ಅನೇಕ ಮಕ್ಕಳು ಶಿಕ್ಷಣದಿಂದ...

ಶಾಲೆ ಆರಂಭಿಸದಿರಲು ಪೋಷಕರ ಒತ್ತಾಯ: ಸಚಿವ ಸುರೇಶ್ ಕುಮಾರ್ ಈ ಬಗ್ಗೆ ಹೇಳಿದ್ದೇನು..?

ಶಾಲೆ ಆರಂಭಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್ ಲೈವ್‌ನಲ್ಲಿ ಬಂದು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ. ಪೋಷಕರ ವ್ಯಾಪಕ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತರಾತುರಿಯಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ ಒಂದರಿಂದ ಯಾವುದೇ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟನೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img