Tuesday, October 14, 2025

Schools open

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ತಮಿಳುನಾಡಿನಲ್ಲಿ ನ.1 ರಿಂದ ಶಾಲೆಗಳು ಪುನರಾರಂಭ..!

www.karnatakatv.net : ತಮಿಳುನಾಡಿನಲ್ಲಿ ಮತ್ತೆ ಶಾಲೆಗಳು ಪುನರಾರಂಭಿಸುವoತೆ ಆದೇಶವನ್ನು ಹೊರಡಿಸಿದೆ. ಕೊರೊನಾ ಹಿನ್ನಲೇ ದೇಶದಲ್ಲೇಡೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು ಈಗ ಕ್ರಮೆಣ ಕೊರೊನಾ ಸೋಂಕು ಕಡಿಮೆ ಯಾಗುತ್ತಲೇ ಇದೇ, ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ ಅದರ ಜೊತೆಗೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವoತೆ ಆದೇಶ ಹೊರಡಿಸಿದೆ....
- Advertisement -spot_img

Latest News

ಅಘೋರ್ ಅಘೋರಿ ವ್ಯತ್ಯಾಸ? ಕೋಪ ಬಂದ್ರೆ ನೋಡೋಕಾಗಲ್ಲ!: Dr Agarbhanath Aghor Bhairavi Podcast

Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ. https://youtu.be/r8ChuNcOfE8 ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ...
- Advertisement -spot_img