Wednesday, April 8, 2026

Schools Reopen

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶಾಲೆಗಳು …!

www.karnatakatv.net :ರಾಯಚೂರು : ರಾಜ್ಯದಲ್ಲಿ ಹಲವು ತಿಂಗಳ ಬಳಿಕ ಶಾಲೆ ಆರಂಭಗೊಂಡಿದ್ದರಿಂದ ವಿದ್ಯಾದೇಗುಲ ನೋಡುತ್ತಿದ್ದಂತೆ ಮಕ್ಕಳು ಫುಲ್ ಖುಷ್ ಆಗಿದ್ದಾರೆ. ಹದಿನೆಂಟು ತಿಂಗಳ ಬಳಿಕ ವಿದ್ಯಾದೇಗುಲ  ಆರಂಭಗೊಂಡಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಶಿಕ್ಷಕರು ಕೂಡ ಸಂಭ್ರಮದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು ಮಕ್ಕಳನ್ನು ಸ್ವಾಗತ ಕೋರುವ ಬ್ಯಾನರ್ ಕಟ್ಟಿ ಶಾಲೆಗೆ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img