Saturday, August 8, 2026

scientific and rational

Siddaramaiah: ವೈಜ್ಞಾನಿಕ ಮನೋಭಾವದ, ವೈಚಾರಿಕ ತಿಳಿವಳಿಕೆಯ ಪದವೀಧರರ ಅಗತ್ಯವಿದೆ: ಸಿಎಂ

ಬೆಂಗಳೂರು : ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 21-8-2023 ರಂದು...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img