Bengalore news:
ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಮತ್ತು ಲೇಖಕ ಸಿ.ಆರ್ ಸತ್ಯ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.80 ವರ್ಷದ ಸಿ ಆರ್ ಸತ್ಯ ಅವರು ಅನಾರೋಗ್ಯದಿಂದ ಬಳಲುತಿದ್ದರು ಇವರನ್ನು ಹೆಬ್ಬಾಳದ ಬಾಪ್ಟಿಸ್ಟ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿದ್ದು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ .ಸತ್ಯ ಅವರಿಗೆ ಪತ್ನಿ,ಪುತ್ರ ಮತ್ತು ಪುತ್ರಿ ಇದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಹೆಬ್ಬಾಳದ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...