Saturday, March 21, 2026

SCReservation

ಒಳಮೀಸಲಾತಿಗೆ ಗ್ರೀನ್ ಸಿಗ್ನಲ್ – ಕಾಂಗ್ರೆಸ್, ಬಿಜೆಪಿ ಯಾರಿಗೆ ಲಾಭ?

ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿದ ಜಾತಿವಾರು ವರ್ಗೀಕರಣ ವರದಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಮೂರು ವಿಭಿನ್ನ ವರ್ಗಗಳಾಗಿ (ಎಡಗೈ, ಬಲಗೈ,...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img