Sunday, May 3, 2026

SCSTRights

ರಾಜಣ್ಣ ಬಿಗ್ ಪ್ಲಾನ್ – ದೆಹಲಿಗೆ ದೊಡ್ಡ ಸಂದೇಶ!

ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ವಜಾಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ರಾಜಣ್ಣ, ಈಗ ದೆಹಲಿಯ ಜಂತರ್ ಮಂತರ್‌ನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ತಮ್ಮ ಬೆಂಬಲಿಗರು ಹಾಗೂ ವಾಲ್ಮೀಕಿ ಸಮುದಾಯದವರನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದ್ದಾರೆ. ಜೊತೆಗೆ ಎರಡು ವಿಶೇಷ ರೈಲಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮತಗಳ್ಳತನ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img