Saturday, August 15, 2026

seat dispute in bus

ಚಿಕ್ಕಮಗಳೂರಿನಲ್ಲಿ ಮಾನವೀಯತೆ ಮರೆತ ಮಹಿಳೆ!

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಮಾನವೀಯತೆ ಮರೆಸುವಂತಹ ಘಟನೆ ನಡೆದಿದೆ. KSRTC ಬಸ್‌ನಲ್ಲಿ ಸೀಟ್ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದೆ. 70 ವರ್ಷದ ವೃದ್ಧನ ಮೇಲೆ ಮಹಿಳೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಶೃಂಗೇರಿಯಿಂದ ಎನ್.ಆರ್.ಪುರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ KSRTC ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಹಿರಿಯ ನಾಗರಿಕರಿಗಾಗಿ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img