Tuesday, June 30, 2026

seat dispute in bus

ಚಿಕ್ಕಮಗಳೂರಿನಲ್ಲಿ ಮಾನವೀಯತೆ ಮರೆತ ಮಹಿಳೆ!

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಮಾನವೀಯತೆ ಮರೆಸುವಂತಹ ಘಟನೆ ನಡೆದಿದೆ. KSRTC ಬಸ್‌ನಲ್ಲಿ ಸೀಟ್ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದೆ. 70 ವರ್ಷದ ವೃದ್ಧನ ಮೇಲೆ ಮಹಿಳೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಶೃಂಗೇರಿಯಿಂದ ಎನ್.ಆರ್.ಪುರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ KSRTC ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಹಿರಿಯ ನಾಗರಿಕರಿಗಾಗಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img