Saturday, September 19, 2026

Seating Cut Jamboo Savari

ದಸರಾ ಅಂಬಾರಿ11,600 ಆಸನ ಕಡಿತ – VIPಗೂ ಅಡಚಣೆ!

ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಜೋರಾಗಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಸುಮಾರು 11,600 ಆಸನಗಳ ಕಡಿತ ಮಾಡಲಾಗುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಕ್ರಮವು ಗಣನೀಯವಾಗಿದೆ. ಆಸನಗಳ ಈ ಕಡಿತಕ್ಕೆ ಕಾರಣವೆಂದರೆ, ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ. ಆ ಘಟನೆಯ ಹಿನ್ನೆಲೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮಾಣೀಕೃತ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img