ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಯುವತಿ ಕಾಲೇಜು ದಿನಗಳಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಜೆರಾಕ್ಸ್ ಕೆಲಸಕ್ಕೆ ಬಂದಿದ್ದ ಬೊಮ್ಮ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು,...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...