ಭಾರತಕ್ಕೆ ಈಗ ಏರಡನೇ ಬಾರಿ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯನ್ನು 2026 ಕ್ಕೆ ಆತಿಥ್ಯ ನೀಡಲಾಗಿದೆ. 2023 ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಸುದಿರ್ ಮನ್ ಕಪ್ ಅನ್ನು ಚೀನಾಗೆ ಸ್ಥಳಾಂತರಿಸಲಾಗಿದ್ದು ಈಗ 2026 ಕ್ಕೆ ಭಾರತಕ್ಕೆ ಆತಿಥ್ಯವನ್ನು ನಿಡಲಾಗಿದೆ ಎಂದು ಬಿಡಬ್ಲ್ಯುಎಫ್ ಪ್ರಕಟಿಸಿದೆ. ಈ ಮೊದಲು 2009 ರಲ್ಲಿ ಹೈದರಾಬಾದ್ನಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....