Thursday, August 6, 2026

Secret Conversation

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img