Sunday, June 22, 2025

Secretary-General of the United Nations

ಭಯೋತ್ಪಾದಕರಿಗೆ ಶಿಕ್ಷೆ ಆಗಬೇಕು, ಆದ್ರೆ ಮಿಲಿಟರಿ ಪರಿಹಾರವಲ್ಲ : ಭಾರತ – ಪಾಕ್‌ಗೆ ಗುಟೆರೆಸ್‌ ಶಾಂತಿ ಪಾಠ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಪರಿಹಾರವಲ್ಲ.. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img