ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...