Thursday, August 13, 2026

section 144

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

ಪಾಲಿಕೆ ಚುನಾವಣೆಗೆ ಕುಂದಾನಗರಿ ರೆಡಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ  ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img