Saturday, September 5, 2026

secularism

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img