Wednesday, August 5, 2026

Security Arrangements

ಬೆಂಗಳೂರಿನಲ್ಲಿ ಹೈ-ಅಲರ್ಟ್! ಮೇ 10ಕ್ಕೆ ಬೆಂಗಳೂರಿಗೆ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಭದ್ರತೆ ಮತ್ತು ಸಿದ್ಧತೆಗಳನ್ನು ಜೋರಾಗಿ ಕೈಗೊಳ್ಳಲಾಗಿದೆ. ಈ ಸಮಾರಂಭವು ಶ್ರೀ ಶ್ರೀ...

ಚಳಿಗಾಲ ಅಧಿವೇಶನಕ್ಕೆ ‘ಬೆಳಗಾವಿ’ ಸಜ್ಜು , ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ!

ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....
- Advertisement -spot_img

Latest News

KPSC ಅಕ್ರಮ: ವಿದ್ಯಾರ್ಥಿ-ಯುವಕರ ನಿರಂತರ ಹೋರಾಟವೇ ಶಾಶ್ವತ ಪರಿಹಾರ – AIDYO ಮುಖಂಡ ಜಯಣ್ಣ

ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ...
- Advertisement -spot_img