Saturday, May 2, 2026

security measures

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಪಾಕ್‌ ವಿರುದ್ಧ ಯುದ್ಧ ಬೇಡ, ಕೇಂದ್ರದವ್ರು ಟೋಪಿ ಹಾಕಿದ್ದಾರೆ : ಸಿದ್ದರಾಮಯ್ಯ ಭಿನ್ನರಾಗ..!

ಮೈಸೂರು : ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಮಾರಣ ಹೋಮ ನಡೆಸಿರುವ ಉಗ್ರರ ವಿರುದ್ಧ ಮುಂದಿನ ಕ್ರಮಗಳನ್ನುಕೈಗೊಳ್ಳಲು ಕಳೆದೆರಡು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿತ್ತು. ದೇಶದ ಬಹುತೇಕ ವಿರೋಧ ಪಕ್ಷಗಳ ನಾಯಕರು ಇದರಲ್ಲಿ ಭಾಗಿಯಾಗಿದ್ದರು. ಅಲ್ಲದೆ ಸಭೆಯ ಬಳಿಕ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿಯವರು ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೂ...
- Advertisement -spot_img

Latest News

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ...
- Advertisement -spot_img