Saturday, June 6, 2026

seeding

Rain: ಭಾರಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆ ಶುರುವಾಗಿದ್ದು ಬಾರಿ ಮಳೆಗೆ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ  ನಾಶವಾಗಿದೆ.ಇನ್ನು ಹಲವು ಕಡೆಗಳಲ್ಲಿ ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದಿದ್ದು ಗ್ರಾಮಗಳಲ್ಲಿ  ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಗಣ್ಣೆ ಗ್ರಾಮದಲ್ಲಿ ನಡೆದಿದ್ದು ಬಾರಿ ಪ್ರಮಾಣದ ಗಾಳಿ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img