Thursday, May 14, 2026

Seemanchal campaign

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img