Friday, November 28, 2025

seeram

ತಲೆ ನೋವು ಅಂದಿದ್ದಕ್ಕೆ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ದಂಡ..?!

ನಿನ್ನೆ ಕೋವಿಶೀಲ್ಡ್ ಕೋವಿಡ್ ಲಸಿಕೆ ತೆಗೆದುಕೊಂಡು ನನಗೆ ವಿಪರೀತ ತಲೆನೋವು ಕಾಣಿಸಿಕೊಂಡಿದೆ. ಹೀಗಾಗಿ ನನಗೆ ಸೀರಂ ಕಂಪನಿ 5ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ವ್ಯಕ್ತಿಯೊಬ್ಬರು ಆಗ್ರಹಿಸಿದ್ದರು. ಇಂದು ಆ ವ್ಯಕ್ತಿಯ ವಿರುದ್ಧ ಸೀರಂ ಕಂಪನಿ ಮಾನನಷ್ಟ ಮೊಕದ್ದಮೆ ಹೂಡಿದ್ದು, 100 ಕೋಟಿ ರೂಪಾಯಿ ದಂಡ ನೀಡಬೇಕೆಂದು ಆಗ್ರಹಿಸಿ ನೋಟೀಸ್ ಕಳುಹಿಸಿದೆ. https://youtu.be/Lf6N2eTVSG8 ಚೆನ್ನೈ ಮೂಲದ 40...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img