Saturday, July 25, 2026

seetha devi

ಶಾಂತ ಸ್ವರೂಪಿ ಸೀತಾದೇವಿ ರಣಚಂಡಿ ಅವತಾರ ತಾಳಲು ಕಾರಣವೇನು..?

Spiritual: ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಸೀತೆ ಕೂಡ ಒಬ್ಬಳು. ಆಕೆ ಯಾವಾಗಲೂ ಶಾಂತ ಸ್ವರೂಪಳು ಎಂಬುದನ್ನಷ್ಟೇ ನಾವು ನೋಡಿದ್ದೇವೆ. ಆದರೆ ಸೀತಾದೇವಿ ರಾಕ್ಷಸನ ಸಂಹಾರಕ್ಕಾಗಿ ರಣಚಂಡಿ ರೂಪವನ್ನೂ ತಾಳಿದ್ದಳು. ಹಾಗಾದರೆ, ಯಾವ ರಾಕ್ಷಸನನ್ನು ಕೊಲ್ಲಲು ಸೀತಾಮಾತೆ, ರಣಚಂಡಿ ರೂಪ ತಾಳಿದ್ದಳು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ರಾವಣನ ಸಂಹಾರದ ಬಳಿಕ, ರಾಮ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img