ಹಿಂದಿನ ಕಾಲದಲ್ಲಿ ರಾಜರೆಲ್ಲ, ದೇವರನ್ನು ಪೂಜಿಸುತ್ತಿದ್ದರು. ದೇವರೊಂದಿಗೆ ಮಾತನಾಡುತ್ತಿದ್ದರು. ಋಷಿ ಮುನಿಗಳ ಮೂಲಕ ದೇವರ ದರ್ಶನ ಮಾಡುತ್ತಿದ್ದರು ಎಂದು ನಾವು ಪುರಾಣ ಕಥೆಗಳಲ್ಲಿ ಕೇಳಿದ್ದೇವೆ. ಜನಕ ರಾಜನೂ ಕೂಡ, ಹಲವು ಪುಣ್ಯ ಕಾರ್ಯಗಳನ್ನು ಮಾಡಿದ್ದ. ದಾನ ಧರ್ಮಗಳನ್ನು ಮಾಡಿದ್ದ. ಆದ್ರೆ ಅವನು ಕೊನೆಗೆ ನರಕಕ್ಕೆ ಹೋಗಬೇಕಾಯಿತು. ಹಾಗಾದ್ರೆ ಜನಕ ರಾಜ ನರಕಕ್ಕೆ ಹೋಗಲು ಕಾರಣವೇನು...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...