Wednesday, March 11, 2026

selected under 19

ಅಂಡರ್ 19 ನಲ್ಲಿ ಪ್ರವೇಶ ಪಡೆದ ಹುಬ್ಬಳ್ಳಿ ಹುಡುಗ..!

www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ‌ ಕೀರ್ತಿ ಹೆಚ್ಚಿಸಿದ್ದಾನೆ. ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು  ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img