ಸ್ಯಾಂಡಲ್ವುಡ್ ನಟಿ ರಮ್ಯಾಗೆ ಕಮೆಂಟ್ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...