Wednesday, April 1, 2026

self assessment scheme

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಒಟ್ಟು ತೆರಿಗೆಯಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ಮಂ ಡ್ಯ ಜಿಲ್ಲೆಯ ನಗರಸಭೆಗಳು ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿರುವ ವಸತಿ, ವಾಣಿಜ್ಯ, ಕೈಗಾರಿಕಾ ನಿವೇಶನ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img