Tuesday, April 15, 2025

self life end

Savadatti: ಡೆತ್ ನೋಟ್ ಬೆರೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಏನಿದೆ ಕಾರಣ ಅದರಲ್ಲಿ.!

ಧಾರವಾಡ: ಆಸ್ಟ್ರೇಲಿಯಾದಿಂದ ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಧಾರವಾಡದ ಮಹಿಳೆ ಬರೆದಿಟ್ಟಿದ್ದ ಡೆತ್ ನೋಟ್ ಇದರಲ್ಲಿ ತಾನು ಅನುಭವಿಸಿದ್ದ ನೋವನ್ನು ವಿವರವಾಗಿ ಬರೆದಿದ್ದಾರೆ. ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ಟೀಸ್ಟ್ ಸಿಕ್ಕಿದೆ. ಡೆತ್ನೋಟ್‌ನಲ್ಲಿ ತಮ್ಮ ನೋವುನ್ನು ತೋಡಿಕೊಂಡಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಗಸ್ಟ್...

Police- ಬೆಂಡಿಗೇರಿ ಪೊಲೀಸ್ ಠಾಣೆಯ ಪೇದೆ ಆತ್ಮಹತ್ಯೆ

ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...

ರೀಲ್ಸ ಕ್ವೀನ್ ಎಂದು ಖ್ಯಾತಿಯಾಗಿದ್ದ ನಾಲ್ಕನೆ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು

socoal media: ಇತ್ರೀಚಿನ ದಿನಗಳಲ್ಲಿ ನಾವಾಡುವ ಮಅತು ಜನರ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದರೆ ಅವರನ್ನು ಇನ್ನೊಂದು ಆಲೋಚನೆಯತ್ತ ಕೊಂಡೊಯ್ಯುತ್ತದೆ. ಯಾರು ಸಹ ನಮಗೆ ಬೈಯಬಾರದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಾರದು ಎಂಬ ಆಲೋಚನೆಯಲ್ಲೇ ಮೂಳೂಗಿರುತ್ತಾರೆ. ಅದು ಯಾರೇ ಆಗಿರಲಿ ಒಡಹುಟ್ಟಿದವರಾಗಿರಲಿ ನಮಗೆ ಜನ್ಮ ನೀಡಿದ ಪೋಷಕರಾಗಿರಲಿ ಯಾರು ಸಹ ನಮಗೆ ಇನ್ನೊಬ್ಬರ...

ಆತ್ಮ ಹತ್ಯಗೆ ಶರಣಾದ ಬೋಜಪುರಿ ನಟಿ ಆಕಾಂಕ್ಷಾ

ಸಿನಿಮಾ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗಿಂತ ಸಸಿನಿಮಾ ತಾರೆಯರು ಮರಣ ಹೊಂದುವುದು ಸಾಮಅನ್ಯವಾಗಿದೆ  ಇದರಲ್ಲಿ ಲಿಂಗ ಬೇದವಿಲ್ಲದೆ ಮಹಿಳೆಯರು ಮತfತು ಪುರುಷರು ಇಬ್ಬರು ಕಾರಣವೇ ಇಲ್ಲದೆ ಸಾಮಾನ್ಯ ಸಾವುಗಲು ಬಃಳ ಕಡಿಮೆ ಬರೀ ಆತ್ಮಹತ್ಯೆಯ  ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ಸರಿಯಾಗಿ ಕಾರಣ ತಿಳಿದುಬರುತ್ತಿಲ್ಲ ಕೆಲವೊಂದು ಕಡೆ ಇಬ್ಬರು ಪ್ರೀತಿಯಲ್ಲಿ ಮುಳುಗಿ ದೈಹಿಕ ಸಂಪರ್ಕ ಹೊಂದಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img