Wednesday, August 12, 2026

self respect

ಜೆಡಿಎಸ್ ನಾಯಕರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

https://www.youtube.com/watch?v=_PEbp5JytKU ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img