Saturday, July 5, 2025

Selfie video suicide

ಮೃತ ರೈತನ ಕುಟುಂಬಕ್ಕೆ ಸಿಎಂ ಸಾಂತ್ವನ- 5 ಲಕ್ಷ ರೂಪಾಯಿ ಪರಿಹಾರ

ಮಂಡ್ಯ: ಜಿಲ್ಲೆಯ ಸಂತೇಬಾಚಳ್ಳಿಯ ಅಘಲಯ ಗ್ರಾಮದಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ರೈತ ಸುರೇಶ್ ಕುಟುಂಬಸ್ಥರನ್ನು ಸಿಎಂ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಮೃತ ಸುರೇಶ್ ಕುಟುಂಬದವರಿಗೆ ಸಿಎಂ ಕುಮಾರಸ್ವಾಮಿ  5 ಲಕ್ಷ ಪರಿಹಾರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾಭ್ಯಾಸ ಮುಗಿದ ಬಳಿಕ ಸುರೇಶ್ ಪುತ್ರಿ ಸುವರ್ಣ ಹಾಗೂ ಪುತ್ರ ಚಂದ್ರಶೇಖರ್ ಗೆ ಸರ್ಕಾರಿ ಕೆಲಸ...
- Advertisement -spot_img

Latest News

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್...
- Advertisement -spot_img