Tuesday, July 21, 2026

Selfie video

ಇಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಸಿಎಂ ಕುಮಾರಸ್ವಾಮಿ

ಮಂಡ್ಯ: ಸಾಲಬಾಧೆಯಿಂದ ತಾಳಲಾರದೆ ಸಿಎಂ ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಸಂತೇಬಾಚಳ್ಳಿಯ ಅಘಲಯ ಗ್ರಾಮದ ರೈತ ಸುರೇಶ್(45) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ರೈತ ಸುರೇಶ್ ಸಿಎಂ ಕುಮಾರಸ್ವಾಮಿ ಇನ್ನೂ 4 ವರ್ಷ ಸಿಎಂ ಆಗಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img