Thursday, January 22, 2026

selflife end

Police: ಶಾಸಕರ ಮನೆಯ ಆವರಣದಲ್ಲಿ ನೇಣಿಗೆ ಶರಣಾದ ವ್ಯಕ್ತಿ.!

ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು...

ಗಂಡನ ಶೋಕಿಗೆ ಅಮಾಯಕ ಪತ್ನಿಯ ಆತ್ಮಹತ್ಯೆ

ಕ್ರೈಮ್ ನ್ಯೂಸ್: ಬೆಂಗಳೂರಿನ ಕೆಂಗೇರಿಯಲ್ಲಿ  ಪವಿತ್ರಾ  ಎನ್ನುವ ಮಹಿಳೆ ಗಂಡನ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ . ಸುಮುಖ ಮರ್ಚಂಟ್ಸ್  ಪ್ರೈವೆಟ್ ಲಿ. ಮಾಲಿಕರಾಗಿರುವ ಚೇತನಗೌಡ ಎನ್ನುವ ಉದ್ಯಮಿ ಮೊದಲ ಪತ್ನಿಗೆ ವಿಚ್ಚೇದನ ನೀಡಿ ಪವಿತ್ರಾ ಎನ್ನುವವರನ್ನು ಮದುವೆಯಾಗಿದ್ದರು. ಮದುವೆ ನಂತರ ಚೇತನ್ ದಂಪತಿಗಳು ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ವಾಸವಾಗಿದ್ದರು. ಈ ಪವಿತ್ರಾ ಅದೇ ಕಂಪನಿಯಲ್ಲಿ ಮ್ಯಾನೇಜರ್...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img