Monday, September 14, 2026

seller

ಹಾಸನದಲ್ಲಿ ಮಳೆ ಆರ್ಭಟಕ್ಕೆ ನಿರ್ಗತಿಕ ಬಲಿ..

ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img