Friday, March 29, 2024

semi-final

ಟೀಮ್ ಇಂಡಿಯಾ ಸೋಲಿಗೆ ಕಾರಣ ಇವರೇನಾ..?

ವಿಶ್ವಕಪ್ ಲೀಗ್ ಪಂದ್ಯದಲ್ಲಿ, ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಭಾರತ, ಸೆಮೀಸ್ ನಲ್ಲಿ ಮುಗ್ಗರಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ನಡುವೆ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಅಷ್ಟಕ್ಕೂ ನಿನ್ನೆ ನಡೆದಿದ್ದೇನು ಪ್ರಮುಖ ಪಂದ್ಯದಲ್ಲಿ ತಂಡದ ಸೋಲಿಗೆ ಕಾರಣವಾಗಿದ್ದಾದ್ರು ಯಾರು, ಅನ್ನೋ ಅನುಮಾನ ನಿಮ್ಮನ್ನು...

ಸೆಮಿಫೈನಲ್ ಫೈಟ್: ಟಾಸ್ ಗೆದ್ದ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ

ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸುತ್ತಿದ್ದು, ಇಂದು ಗೆಲುವು ದಾಖಲಿಸುವ ತಂಡ ಫೈನಲ್ ಪ್ರವೇಶಿಸಲಿದೆ. ಈ ಹಿಂದೆ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದ...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...
- Advertisement -spot_img

Latest News

ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ...
- Advertisement -spot_img