Wednesday, August 19, 2026

Senior Congress Leader

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಗಿದೆ. ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳೂ ಸೇರಿ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಶಾಸಕರಾಗಿ, ರಾಜ್ಯದ ಸಚಿವರಾಗಿ ದಕ್ಷ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img