Tuesday, June 30, 2026

Senior Students

ಸರ್ಕಾರಿ ಶಾಲೆಗೆ ಮೇರುಗು ತಂದ ಹಿರಿಯ ವಿದ್ಯಾರ್ಥಿಗಳು..!

www.karnatakatv.net :ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಹಿರಿಯ ವಿದ್ಯಾರ್ಥಿಗಳು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ.   ಕೊರೋನಾ ನಡುವೆ ಶಾಲಾ ಚಟುವಟಿಕೆಗಳೇ ಇಲ್ಲದೆ ಶಾಲೆ ಸ್ಥಿತಿ ಹೇಳತೀರದಾಗಿತ್ತು ಇದನ್ನ ಗಮನಿಸಿದ ಹಿರಿಯ ವಿದ್ಯಾರ್ಥಿಗಳು ನಮ್ಮೂರ ಶಾಲೆಯನ್ನ ಮತ್ತಷ್ಟು ಆಕರ್ಷಕವಾಗಿಸಿದ್ದಾರೆ. ಈ ಮೂಲಕ ಹಿರಿಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಗೌರವ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img