Friday, August 14, 2026

seniority

 ಯಾರಾಗ್ತಾರೆ ಖಾಕಿ ದಂಡನಾಯಕ : ಇವರಿಬ್ರಲ್ಲಿ ಯಾರಿಗೆ ಒಲಿಯುತ್ತೆ ಮಹತ್ವದ ಹುದ್ದೆ..?

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್‌ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್‌ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್‌ ಮೋಹನ್‌ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಹಿರಿತನದ ಆಧಾರದಲ್ಲಿಯೇ ನೇಮಕಾತಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img