Wednesday, August 12, 2026

Senyar cyclone

ಕರ್ನಾಟಕದಲ್ಲಿ ಭಾರೀ ಚಳಿ: ಡಿಸೇಂಬರ್ 1ರಿಂದ ಅಲರ್ಟ್

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳು ಒಣಹವೆಯೇ ಮುಂದುವರಿಯಲಿದೆ. ವಾರಾಂತ್ಯದಲ್ಲಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಮಲಾಕ್ಕಾ ಜಲಸಂಧಿ–ಈಶಾನ್ಯ ಇಂಡೋನೇಷ್ಯಾ ಪ್ರದೇಶದಲ್ಲಿ ಉಂಟಾದ ‘ಸೆನ್ಯಾರ್’ ಚಂಡಮಾರುತದ ಪರಿಣಾಮವಾಗಿ ಈಗಿನ ದಿನಗಳಲ್ಲಿ ಚಳಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಡಿಸೆಂಬರ್ 1ರಿಂದ ರಾಜ್ಯದಾದ್ಯಂತ ತಾಪಮಾನ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img