Friday, August 21, 2026

september

ಕಡಿಮೆ ಆಗ್ತಿದೆ ವರುಣಾರ್ಭಟ ಸೆಪ್ಟೆಂಬರ್‌ 11ರವರೆಗೂ ಮಳೆ ಅಲರ್ಟ್!

ರಾಜ್ಯಾದ್ಯಂತ ಜೋರಾಗಿದ್ದ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗಲಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,...

ಸೆಪ್ಟೆಂಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೀಗಿರತ್ತೆ ನೋಡಿ..!

ಸೆಪ್ಟೆಂಬರ್‌ನಲ್ಲಿ ಜನಿಸಿದವರು ಕೋಮಲ ಸ್ವಭಾವದವರಾಗಿರುತ್ತಾರೆ. ಇವರು ಹೆಚ್ಚಾಗಿ ಬೇರೆಯವರಿಗಿಂತ ತಮ್ಮನ್ನು ತಾವು ಪ್ರೀತಿಸುತ್ತಾರೆ. ಇವರು ಮನಸ್ಸಿನಿಂದ ಉದಾರವಾಗಿದ್ದರೂ ಕೂಡ ಎಲ್ಲರೆದರು ತಾವು ಕಠೋರ ಮನಸ್ಸಿನವರು ಎಂದು ತೋರಿಸಿಕೊಳ್ಳುತ್ತಾರೆ. https://youtu.be/4Ewpv7mW8y8 ಬೇರೆಯವರಿಗೆ ಸಹಾಯ ಮಾಡುವ ಮನಸ್ಸುಳ್ಳ ಇವರು ಬೇರೆಯವರಿಂದ ತಮ್ಮ ಕೆಲಸ ಹೇಗೆ ಮಾಡಿಸಿಕೊಳ್ಳಬೇಕು ಎನ್ನುವುದನ್ನು ಕೂಡಾ ಚೆನ್ನಾಗಿ ತಿಳಿದಿರುತ್ತಾರೆ. ಇನ್ನು ಹಿಡಿದ ಕೆಲಸ ಮಾಡಿ ಮುಗಿಸುವ ತನಕ ಇವರಿಗೆ ಸಮಾಧಾನವಿರುವುದಿಲ್ಲ. ಕಷ್ಟದ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img