Serial News:
ಕಿರುತೆರೆ ಪ್ರೇಕ್ಷಕರು ಹೆಚ್ಚು ಇಷ್ಟ ಪಟ್ಟಿದ್ದ ಧಾರಾವಾಹಿಗಳಲ್ಲಿ ನನ್ನರಸಿ ರಾಧೆ ಕೂಡ ಒಂದು. ಈ ಧಾರಾವಾಹಿ ಇದೇ ತಿಂಗಳು ಮುಕ್ತಾಯ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಸೆಪ್ಟಂಬರ್ 24ರಂದು ಈ ಧರಾವಾಹಿಯ ಕೊನೆ ಸಂಚಿಕೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ಇದೀಗ ಪ್ರಸಾರ ನಿಲ್ಲಿಸಿದ ಧಾರಾವಾಹಿ ಲಿಸ್ಟ್ಗೆ ಮತ್ತೊಂದು ಸೀರಿಯಲ್ ಸೇರಿಕೊಳ್ಳುತ್ತಿದೆ ನನ್ನರಸಿ ರಾಧೆ. ಹೌದು ಕಲರ್ಸ್...
https://www.youtube.com/watch?v=XHtP8bD_q6M
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಸೀಸನ್ 9 ಸದ್ಯದಲ್ಲೇ ಆರಂಭವಾಗಲಿದೆ.
ಇದಕ್ಕಾಗಿ ಸಾಕಷ್ಟು ತಯಾರಿಗಳು ಈಗಾಗಲೇ ಆರಂಭವಾಗುತ್ತಿದೆ. ಆಗುಸ್ಟ್ ನಿಂದ ಬಿಗ್ ಬಾಸ್ 9 ನೇ ಸೀಸನ್ ಆರಂಭಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದೆಯಂತೆ.
https://www.youtube.com/watch?v=Y8cKZdXdY7w
ರೆಗ್ಯುಲರ್ ಬಿಗ್ ಬಾಸ್ ಶೋ ಜೊತೆಗೆ ವಿಶೇಷ ಅತಿಥಿಗಳನ್ನು ಒಳಗೊಂಡ ಮಿನಿ ಬಿಗ್ ಬಾಸ್ ಶೋ...
https://www.youtube.com/watch?v=b_OB9KHRPnQ&t=42s
ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು.
ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ...
ಸೊಂಟ ಪೂಜಾ ಹೆಗ್ಡೆ ಥರ ರ್ಬೇಕು, ಫಿಗರ್ ತಮನ್ನಾ ಥರ ರ್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...
ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಪಕರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ನಿರ್ಮಾಣದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಮರಾಠಿಯ ವಿರಾಟ್ ಮಡ್ಕೆ ಮತ್ತು ಶಿವಾನಿ ಸುರ್ವೆ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವ ಸಡಗರ ರಾಘವೇಂದ್ರ ನಿರ್ದೇಶನದ ಕನ್ನಡ ಮರಾಠಿ ಹಿಂದಿ...
ಕೆಲ ಸಿನಿ ಪ್ರಿಯರು, ಧಾರಾವಾಹಿ ಪ್ರಿಯರು ತಮ್ಮ ನೆಚ್ಚಿನ ನಟ ನಟಿಯರನ್ನ ತುಂಬಾ ಮನಸ್ಸಿಗೆ ಹಚ್ಚಿಕೊಂಡುಬಿಟ್ಟಿರ್ತಾರೆ. ಕೆಲವರಂತೂ ತಮ್ಮ ನೆಚ್ಚಿನ ನಟ ನಟಿಯರಿಗೆ ಮದುವೆಯಾದ್ರೆ, ತಾವು ಮನನೊಂದು ಜೀವಕ್ಕೆ ಅಪಾಯ ತಂದುಕೊಳ್ಳೋದು, ನೆಚ್ಚಿನ ನಟ, ನಟಿಯರಿಗೆ ಬರ್ತ್ಡೇ ವಿಶ್ ಮಾಡೋಕ್ಕೆ ಆಗಿಲ್ಲಾ ಅಂತಾ ಜೀವ ಕಳೆದುಕೊಳ್ಳುವುದು ಇತ್ಯಾದಿ ಕೆಲಸಗಳನ್ನ ಮಾಡಿರುವ ಉದಾಹರಣೆ, ಸಾಕಷ್ಟಿದೆ.
ಇನ್ನು ಈ...
ಕರ್ನಾಟಕ ಟಿವಿ : ಕಳೆದೊಂದೂವರೆ ತಿಂಗಳಿನಿಂದ ಸೀರಿಯಲ್ ಶೂಟಿಂಗ್ ಸ್ಟಾಪ್ ಆಗಿತ್ತು.. ಹೀಗಾಗಿ ಮನೆಯಲ್ಲಿ ಮಹಿಳೆಯರೆಲ್ಲಾ ಮತ್ತೆ ರಿಪೀಟ್ ಶೋ ಯಾಕಪ್ಪ ನೊಡೋದು ಅಂತ ರಿಮೋಟ್ ಅನ್ನ ಗಂಡಂದಿರ ಕೈಗೆ ಕೊಟ್ಟಿದ್ರು.. ಇದೀಗ ಧಾರವಾಹಿ ಶೂಟಿಂಗ್ ಗೆ ಸರ್ಕಾರ ಷರತ್ತು ಬದ್ಧ ಗ್ರೀನ್ ಸಿಗ್ನಲ್ ನೀಡಿದೆ.. ಇಂದು ಕಿರುತೆರೆ ಕಲಾವಿದರ ಸಂಘ ಸಿಎಂ ಯಡಿಯೂರಪ್ಪ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...