Thursday, April 2, 2026

Serial Actor

Bollywood News: ಅಪಘಾತದಲ್ಲಿ 23 ವರ್ಷ ವಯಸ್ಸಿನ ಧಾರಾವಾಹಿ ನಟನ ದರ್ಮರಣ

Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್‌, ಆಡಿಷನ್‌ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್‌ಗೆ ಟ್ರಕ್‌ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಟ್ರಕ್ ವಶಕ್ಕೆ ಪಡೆದಿರುವ...

`ರಂಗನಾಯಕ’ನ ಸೈಕೋ ಥ್ರಿಲ್ಲರ್ “ಮೇನಿಯಾ” ಸಿನ್ಸ್ 1999 ಚಿತ್ರ ಜುಲೈನಲ್ಲಿ ಆರಂಭ..

  ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ. ಮಧು.ಎಸ್ ಈ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img