Wednesday, May 20, 2026

Serial Director

ಕರಿಮಣಿ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಳೆ ಆತ್ಮಹ* ಗೆ ಶರಣು

Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/Srb_cjzCaCU ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...
- Advertisement -spot_img

Latest News

Political News: ನಾ ನಾಯಕಿ : BJP ಅಂದ್ರೆ ಯಾಕಷ್ಟು ದ್ವೇಷ..?: Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ...
- Advertisement -spot_img