Wednesday, July 8, 2026

Serial Director

ಕರಿಮಣಿ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಳೆ ಆತ್ಮಹ* ಗೆ ಶರಣು

Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/Srb_cjzCaCU ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img