Friday, July 4, 2025

service extend

Jayadeva hospital: ಜಯದೇವ ನಿರ್ದೇಶಕರಾಗಿ ಡಾ ಸಿಎನ್ ಮಂಜುನಾಥ್ ಮುಂದುವರಿಯಲು ಸಿಎಂ ಸೂಚನೆ

ಜಯದೇವ ಹೃದ್ರೋಗ  ಆಸ್ಪತ್ರೆಯ ನಿರ್ದೆಶಕರಾಗಿ ಇನ್ನು ಆರು ತಿಂಗಳ ಕಾಲ ಮುಂದುವರಿಯುವಂತೆ ಸಿಎಂ ಸೂಚನೆ  ನೀಡಿದ್ದಾರೆ. 2007 ರಿಂದಲೂ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಸಿ ಎನ್ ಮಂಜುನಾಥ್ ಅವರು ಕಳೆದ ವರ್ಷ ವೇ ಅವರ ಅಧಿಕಾರವಧಿಯನ್ನು ಪೂರ್ಣಗೊಳಿಸಿದ್ದಾರೆ. ಆದರೆ ಸಿಬ್ಬಂದಿಗಳ ಒತ್ತಾಯದ ಮೇರೆಗೆ ಇನ್ನು  ಅರು ತಿಂಗಳ ಕಾಲ ಮುಂದುವರಿಯಲಿದ್ದಾರೆ. ಜುಲಯ...
- Advertisement -spot_img

Latest News

ಸೂಚನೆ ಇಲ್ಲದೇ, ದೇವಸ್ಥಾನದ ತೆರವು ಕಾರ್ಯಾಚರಣೆ, ದೇವಸ್ಥಾನ ಆಡಳಿತ ಮಂಡಳಿಯಿಂದ ಆಕ್ರೋಶ

Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ....
- Advertisement -spot_img