Saturday, September 12, 2026

services problems

ಹಸುಗೂಸು ಬಿಟ್ಟು ಬಾಣಂತಿ ಕೊನೆಯುಸಿರು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ. ಆಸ್ಪತ್ರೆ‌ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ. ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್‌...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img