Saturday, July 25, 2026

services problems

ಹಸುಗೂಸು ಬಿಟ್ಟು ಬಾಣಂತಿ ಕೊನೆಯುಸಿರು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಮಾಡಲಾಗಿದೆ. ಆಸ್ಪತ್ರೆ‌ ಎದುರು ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ಮಾಡಿದ ಘಟನೆ, ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ಚಿಮಕೋಡ್ ಗ್ರಾಮದ 26 ವರ್ಷದ ಮೀನಾಕ್ಷಿ ಎಂಬುವರನ್ನು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಎಫ್‌ಪಿಎ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಏನೋ ಮುಗಿದಿದೆ. ಬಳಿಕ ಶೌಚಾಲಯಕ್ಕೆ ತೆರಳುವ ವೇಳೆ ಬಾಣಂತಿ ಕುಸಿದು ಬಿದ್ದಿದ್ದಾರೆ. ಆ ವೇಳೆ ವೈದ್ಯರು ಇಂಜಕ್ಷನ್‌...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img