Friday, October 18, 2024

session

Basavaraj bommai: ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....

ವಂದನಾ ನಿರ್ಣಯ ದಿನಾಂಕ ಮುಂದೂಡಿಕೆ: ಯು ಟಿ ಖಾದರ್

ಬೆಂಗಳೂರು:ಜುಲೈ 10ಕ್ಕೆವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆ - ಯು.ಟಿ.ಖಾದರ್ ಜುಲೈ 10ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.ಬಿಜೆಪಿ ಗ್ರಾರಂಟಿ ಭರವಸೆ ಕುರಿತು ಚರ್ಚೆ ಬಗ್ಗೆ ಅಧಿವೇಶನದಲ್ಲಿ ಗಲಾಟೆ ಶುರುಮಾಡಿದ ಕಾರಣ ಶಾಸಕರ ಪ್ರಶ್ನೆಗಳು ಬಾಕಿ ಇರುವ ಕಾರಣ ವಂದನಾನಿರ್ಣರವನ್ನು ಮುಂದೂಡಿದ್ದಾರೆ. ಇಂದು ವಿಧಾನಸಭೆಯ...

ಗ್ಯಾರಂಟಿ ಬಿಡದ ಬಿಜೆಪಿ ಸದಸ್ಯರು

ರಾಜಕೀಯ ಸುದ್ದಿ: ಕಲಾಪ ಆರಂಭದಲ್ಲೆ ಗ್ಯಾರಂಟಿ ಜಾರ ಕುರಿತು ಚರ್ಚೆಗೆ ನಿಳುವಳಿ ನೀಡಿದ್ದು ಇದರ ಬಗ್ಗೆ ಚರ್ಚೆಗೆ ಅನುವು ಮಾಡಿಕೊಡದ ಸ್ಪೀಕರ್ ಯು ಟಿ ಖಾದರ್ ಅವರು ಪ್ರಶ್ನಾವಳಿಗಳು ಮುಗಿದ ನಂತರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ ವಿರೋಧ ಪಕ್ಷದ ಸದಸ್ಯರು ಗ್ರಾರಂಟಿ ಗಳ ಬಗ್ಗೆ ಚರ್ಚೆ ಮಾಡೇ ಈರುತ್ತೇವೆಂದು ಪಟ್ಟು ಹಿಡಿದರು , ಪದೆ...

ಸದನದಲ್ಲಿ ಗ್ಯಾರಂಟಿ ಗಲಾಟೆ

ಈಗಾಗಲೆ ಕಲಾಪ ಆರಂಭವಾಗಿದ್ದು  ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...

ಲೋಕಸಭೆ ಕಲಾಪದಲ್ಲಿ ಕೆಲಕಾಲ ಗೊಂದಲ ರಾಹುಲ್ ಕ್ಷಮೆ ಕೇಳಲು ಬಿಜೆಪಿ ನಾಯಕರ ಪಟ್ಟು

national news ಕಳೆದ ವಾರ ಲಂಡನ್ ನ ಸಂಸತ್ನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನ ಕೇಂದ್ರ ನಾಯಕ ರಾಹುಲ್ ಗಾಂಧಿಯವರು ಭಾರತದ ಬಗ್ಗೆ ಮಾತನಾಡುವಾಗ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಲು ಬೇರೆ ದೇಶದ ಸಹಾಯ ಬೇಕಾಗಿದೆ ಎಂದು ಹೇಳುವ ಮೂಲಕ ಭಾರತಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇಂದು...

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

Banglore News: ಬಳ್ಳಾರಿಯಲ್ಲಿ  ವಿದ್ಯುತ್ ವ್ಯತ್ಯಯದಿಂದ  ಆಗಿರೋ ಅನಾಹುತದ ಕುರಿತು ಸದನದಲ್ಲಿ  ಇಂದು ಚರ್ಚೆಯಾಗಿದೆ. ವಿದ್ಯುತ್​ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್​ನ ವೆಂಟಿಲೇಟರ್​ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ  ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ...

ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ

Banglore News: ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ ಆರಂಭವಾಗಿದೆ .ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ  ಆರಂಭವಾಗಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.2  ನೇ  ದಿನವಾದ ಇಂದು  ಮಳೆಯ  ಕುರಿತಾಗಿ ಚರ್ಚೆ ನಡೆಯುತ್ತಿದೆ. ಹಾನಿಗೊಳಗಾದ ಪ್ರದೇಶಗಳ  ಚರ್ಚೆ ಹಾಗೆಯೇ ಮಳೆ ಪರಿಹಾರಗಳ ಕುರಿತು...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img