ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಾನಪದ ಕಲಾವಿದ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಮೈಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕುಡಗುಂಟಿ ಗ್ರಾಮದ 29 ವಯಸ್ಸಿನ ಮೈಲಾರಪ್ಪ ಮಡಿವಾಳರ ಉರುಫ್ ಮ್ಯೂಸಿಕ್ ಮೈಲಾರಿಯನ್ನು ವಿಜಯಪುರ ಜಿಲ್ಲೆ ತಿಕೋಟದಲ್ಲಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...